ತಾರೀಕು 21-06-2025ರಂದು, ಡಾ. ಎನ್. ಟಿ. ಭಟ್ಟರಿಗೆ ಮೊದಲೇ ತಳಿಸಿದ್ದಂತೆ, ಅವರನ್ನು ಎಂ. ಜಿ. ಎಂ ಕಾಲೇಜಿನ ಟಿ. ಮೋಹನದಾಸ್ ಪೈ ಕೌಶಲ ಅಭಿವೃದ್ಧಿ ಕೇಂದ್ರದ ಸಭಾಂಗಣದಲ್ಲಿ ಜರಗಿದ ಪ್ರೊ. ಕು. ಶಿ. ಹರಿದಾಸ ಭಟ್ಟ ಜಾನಪದ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಕರೆದುಕೊಂಡು ಹೋಗಲು ಸುಮಾರು 2.30 ರ ಸಮಯದಲ್ಲಿ ಅವರ ಮನೆಗೆ ಹೋಗಿ, ಅಲ್ಲಿಂದ ಕಾಲೇಜಿಗೆ ಹೋಗಿದ್ದೆ. ಅಲ್ಲಿ ಕು. ಶಿ ಹರಿದಾಸ ಭಟ್ಟರ ಮಗಳು ಆಶಾ ಮತ್ತು ಅವರ ಅಳಿಯ ಶ್ರೀ ಅಶೋಕ ಕುತ್ಯಾರ್ ಪ್ರಾಯೋಜಿತ ಪ್ರೊ. ಕು. ಶಿ. ಹರಿದಾಸ ಭಟ್ಟ ಜಾನಪದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮೈಸೂರಿನ ಡಾ. ಡಿ. ಕೆ. ರಾಜೇಂದ್ರ (2024) ಹಾಗೂ ಡಾ. ವಿಜಯಶ್ರೀ ಸಬರದ (2025) ನ್ನು ಪ್ರಧಾನ ಮಾಡಲಾಯಿತು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ, ಮಾಹೆ ಸಹಕುಲಾಧಿಪತಿ ಡಾ. ಎಚ್ ಎಸ್ ಬಲ್ಲಾಳ್, ಮ್ಯೆಸೂರು ವಿ ವಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕಿ ಡಾ. ಲೋಲಾಕ್ಷಿ, ವಿಶ್ರಾಂತ ಕುಲಪತಿ ಡಾ. ಬಿ ಎ. ವಿವೇಕ ರೈ, ಮ್ಯೆಸೂರಿನ ಡಾ. ಡಿ ಕೆ ರಾಜೇಂದ್ರ ಹಾಗೂ ಬೆಂಗಳೂರಿನ ಡಾ ವಿಜಯಶ್ರೀ ಸಬರದ ಅಬಿಪ್ರಾಯ ಹಂಚಿಕೊಂಡರು. ಕಾಲೇಜಿನ ಗಾಂಧಿ ಆದ್ಯಯನ ಕೇಂದ್ರದ ಸಂಶೋಧಕರಾಗಿರುವ ನನಗೆ ಹೊಸದಾಗಿ ಆರಂಭವಾದ ಎಂ. ಜಿ. ಎಂ ಕಾಲೇಜಿನ ಟಿ. ಮೋಹನದಾಸ್ ಪೈ ಕೌಶಲ ಅಭಿವೃದ್ಧಿ ಕೇಂದ್ರದ ಬಗೆಗೆ ಸಂಪೂರ್ಣ ಮಾಹಿತಿ ನೀಡಿದರು.
Subscribe to:
Post Comments (Atom)
Search This Blog
🎓 Doctoral Advisory Committee Meeting — Kshama Vishwakarma
Welcomgroup Graduate School of Hotel Administration, Manipal Date: 15 October 2025 I had the opportunity to attend the Doctoral Advisory ...
-
Date of Travel: 18th April (Good Friday) Travelers: Myself, Shreemathi, Gopi and family Route: Manipal – Kamalashile – Moodugallu – Shan...
-
Date: 4th April 2025 Venue: Katipalla, near Suratkal On 4th April 2025, I, along with my wife Shreemathi, had the joy of attending the e...
-
ಎಂ. ಜಿ. ಎಂ ಕಾಲೇಜಿನಲ್ಲಿ ಸುಮಾರು ಮೂವತ್ತಮೂರು ವರ್ಷಗಳಿಗಿಂತಲೂ ಮಿಕ್ಕಿ ಸೇವೆ ಸಲ್ಲಿಸಿದ ಪ್ರೊ. ಶ್ರೀನಿವಾಸ ಉಪಾಧ್ಯಾಯರು ತಾರೀಕು 03-06-2025ರಂದು ದೈವಾಧೀನರಾದ ಕು...












No comments:
Post a Comment